ಹೈಕಮಾಂಡ್ ನಿರ್ದೇಶನ ಮೇರೆಗೆ ಡಿವಿಎಸ್ ರಾಜೀನಾಮೆ: ಬಿಎಸ್ವೈ

176

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದ ಡಿ.ವಿ ಸದಾನಂದಗೌಡ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇದು ರಾಜಕೀಯದಲ್ಲಿ ಹಲವು ಕುತೂಹಲಕ್ಕೆ ಕಾರಣವಾಗಿದೆ. ಇದರ ನಡುವೆ ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ, ಹೈಕಮಾಂಡ್ ನಿರ್ದೇಶನದ ಮೇರೆಗೆ ಸದಾನಂದಗೌಡ ರಾಜೀನಾಮೆ ನೀಡಿದ್ದಾರೆ ಅಂತಾ ಹೇಳಿದ್ದಾರೆ.

ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಡಿ ಎಂದಿದ್ದಾರೆ. ಆದರೆ, ಪಕ್ಷ ಸಂಘಟನೆ ಸೇರಿ ರಾಜಕೀಯ ಚಟುವಟಿಕೆಯಲ್ಲಿ ಇರುತ್ತಾರೆ. ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಅಂತಾ ಹೇಳಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದಾರೆ. 2024ರ ಚುನಾವಣೆಯಲ್ಲಿ ಇಲ್ಲಿ ಯಾರಿಗೆ ಟಿಕೆಟ್ ಅನ್ನೋ ಪ್ರಶ್ನೆ ಎದ್ದಿದೆ.




Leave a Reply

Your email address will not be published. Required fields are marked *

error: Content is protected !!