ಕಾವೇರಿಯಲ್ಲೇ ಮುಂದುವರೆಯಲು ಬಿಎಸ್ವೈಗೆ ಅವಕಾಶ

679

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಸಿಎಂ ಅಧಿಕೃತ ನಿವಾಸವಾಗಿರುವ ಕಾವೇರಿಯಲ್ಲಿಯೇ ಮುಂದುವರೆಯಲು ಅವಕಾಶ ಕಲ್ಪಿಸಲಾಗಿದೆ. ಅಲ್ದೇ, ನೂತನ ಸಿಎಂ ಬೊಮ್ಮಾಯಿ ಅವರ ಅವಧಿ ಮುಗಿಯವವರೆಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ಆದೇಶಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!