ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಸಿಎಂ ಅಧಿಕೃತ ನಿವಾಸವಾಗಿರುವ ಕಾವೇರಿಯಲ್ಲಿಯೇ ಮುಂದುವರೆಯಲು ಅವಕಾಶ ಕಲ್ಪಿಸಲಾಗಿದೆ. ಅಲ್ದೇ, ನೂತನ ಸಿಎಂ ಬೊಮ್ಮಾಯಿ ಅವರ ಅವಧಿ ಮುಗಿಯವವರೆಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ಆದೇಶಿಸಲಾಗಿದೆ.
ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಸಿಎಂ ಅಧಿಕೃತ ನಿವಾಸವಾಗಿರುವ ಕಾವೇರಿಯಲ್ಲಿಯೇ ಮುಂದುವರೆಯಲು ಅವಕಾಶ ಕಲ್ಪಿಸಲಾಗಿದೆ. ಅಲ್ದೇ, ನೂತನ ಸಿಎಂ ಬೊಮ್ಮಾಯಿ ಅವರ ಅವಧಿ ಮುಗಿಯವವರೆಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ಆದೇಶಿಸಲಾಗಿದೆ.