ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

64

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯ ಕಾಡೂರಿನ ಹೇಮಗಿರಿ ಹತ್ತಿರ ಬಿಜೆಪಿ ಮಾಜಿ ಸಚಿವ ಮಾಧುಸ್ವಾಮಿ ಅವರ ಕಾರು ಅಪಘಾತವಾಗಿದೆ. ಸೋಮವಾರ ಮುಂಜಾನೆ ಸುಮಾರು 11 ಗಂಟೆ ವೇಳೆ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಒನ್ ವೇದಲ್ಲಿ ಬರುತ್ತಿದ್ದ ಗೂಡ್ಸ್ ವಾಹನ ತಪ್ಪಿಸಲು ಹೋಗಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಮಾಧುಸ್ವಾಮಿ ಹಾಗೂ ಕಾರು ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!