ಚಿದುಗೆ ಮತ್ತೆ ಜೈಲೇ ಗತಿ

360

ನವದಹೆಲಿ: ಡಿಸೆಂಬರ್ 11ರ ತನಕ ಮಾಜಿ ವಿತ್ ಸಚಿವ ಪಿ.ಚಿದಂಬರಂಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ದೆಹಲಿ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಅಜಯ ಕುಮಾರ ಕುಹರ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಿಸಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇನ್ನು ವಿಚಾರಣೆ ನಡೆಯುತ್ತಿದೆ. ಜಾರಿ ನಿರ್ದೇಶನಾಲಯ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿತ್ತು. ಇದನ್ನ ಕೋರ್ಟ್ ಪುರಸ್ಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಕಳೆದ ನಾಲ್ಕು ತಿಂಗಳಿನಿಂದ ತಿಹಾರ್ ಜೈಲಿನಲ್ಲಿಯೇ ಇದ್ದಾರೆ.




Leave a Reply

Your email address will not be published. Required fields are marked *

error: Content is protected !!