ಸಾಲದ ಸುಳಿಗೆ ಹಂಚಿನಾಳ ರೈತ ಬಲಿ!

675

ಸಿಂದಗಿ: ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ. 49 ವರ್ಷದ ನಿಂಗಪ್ಪ ಸಿದ್ದಪ್ಪ ದುದ್ದಗಿ ಮೃತ ದುರ್ದೈವಿ.

ಗಬಸಾವಳಾಗಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಮೋರಟಗಿಯ ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ಯಾಂಕಿನಲ್ಲಿ ಸುಮಾರು 7 ಲಕ್ಷ ರೂಪಾಯಿ ಸಾಲ ಪಡೆದಿದ್ರು. ಇದನ್ನ ತೀರಿಸಲಾಗಿದೆ ಸಾವನ್ನಪ್ಪಿದ್ದಾರೆ ಅಂತಾ ಹೇಳಲಾಗ್ತಿದೆ. ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ತಾಲೂಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ




Leave a Reply

Your email address will not be published. Required fields are marked *

error: Content is protected !!