ದೇಶದ ಆರ್ಥಿಕತೆ ಕುಸಿತ: ಬ್ಯಾಂಕ್ ಗಳ ಮುಖ್ಯಸ್ಥರ ಜೊತೆ ಸಭೆ

362

ನವದೆಹಲಿ: ಕರೋನಾ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆ ಸಂಪೂರ್ಣವಾಗಿ ಕುಸಿದು ಹೋಗಿದೆ. ಹೀಗಾಗಿ ಇಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಎಲ್ಲ ಬ್ಯಾಂಕ್ ಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ.

ದೇಶದಲ್ಲಿ ನಿರ್ಮಾಣವಾಗಿರುವ ಆರ್ಥಿಕ ಪರಿಣಾಮ, ಪ್ರಭಾವ, ಉದ್ಯಮಿಗಳ ಮೇಲೆ ಉಂಟಾಗಿರುವ ಬಿಕ್ಕಟ್ಟನ್ನ ಪರಿಹಾರ ಮಾಡುವ ವಿಚಾರದಲ್ಲಿ ಯಾವ ರೀತಿಯ ಕ್ರಮಗಳನ್ನ ತೆಗೆದುಕೊಳ್ಳಬೇಕಾಗಿದೆ. ಹೀಗೆ ಹಲವಾರು ವಿಚಾರಗಳ ಕುರಿತು ಚರ್ಚಿಸಲು ನಿರ್ಧರಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!