ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್

128

ಪ್ರಜಾಸ್ತ್ರ ಸುದ್ದಿ

ಮಂಡ್ಯ: ರೋಡ್ ಶೋ ವೇಳೆ ಕಲಾವಿದರ ಮೇಲೆ ಹಣ ಎಸೆದ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೆಎಂಎಫ್ ಸಿ ಕೋರ್ಟ್ ನಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದರು. ಈ ಕುರಿತು ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕಳೆದ ಮಾರ್ಚ್ 28ರಂದು ಬೇವಿನಹಳ್ಳಿಯಲ್ಲಿ ರೋಡ್ ಶೋ ನಡೆಸಲಾಗಿದೆ. ಈ ವೇಳೆ ಡಿ.ಕೆ ಶಿವಕುಮಾರ್ ಹಣ ಎಸೆದಿದ್ದರು. ಎನ್ ಸಿಆರ್ ಬಳಿಕ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿದೆ. ಹೀಗಾಗಿ ಎಫ್ಐಆರ್ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!