ಬ್ರೇಕಿಂಗ್ ನ್ಯೂಸ್
Search

ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅನಾಹುತ: ಲಕ್ಷಾಂತರ ರೂಪಾಯಿ ನಷ್ಟ

235

ಪ್ರಜಾಸ್ತ್ರ ಸುದ್ದಿ

ಉಳ್ಳಾಲ: ಬ್ಯಾಟರಿ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ತೊಕ್ಕೊಟ್ಟು ಸೇತುವೆ ಬಳಿ ಭರತ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಸೋಮವಾರ ಬೆಂಕಿ ಅನಾಹುತ ಸಂಭವಿಸಿದೆ.

ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸಲು ನೋಡಿದ್ರು. ಆಗ್ಲಿಲ್ಲ. ಹೀಗಾಗಿ ಅಗ್ನಿ ಶಾಮಕ ಸಿಬ್ಬಂದಿಗೆ ತಿಳಿಸಲಾಯ್ತು. ಅವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ರು.




Leave a Reply

Your email address will not be published. Required fields are marked *

error: Content is protected !!