ಸಿಲಿಕಾನ್ ಸಿಟಿಯಲ್ಲಿ ಬೆಂಕಿ ಅನಾಹುತ

381

ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆಯ ಕಾಂಪ್ಲೆಕ್ಸ್ ವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಮಾರುಕಟ್ಟೆಯ ಲಕ್ಷ್ಮಿ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಈ ಒಂದು ಅನಾಹುತ ಸಂಭವಿಸಿದೆ.

ವಿದ್ಯುತ್ ಶಾಕ್ ಸರ್ಕ್ಯೂಟ್ ನಿಂದಾಗಿ ಅನಾಹುತ ಸಂಭವಿಸಿದೆ ಅಂತಾ ಹೇಳಲಾಗ್ತಿದೆ. ಸ್ಥಳಕ್ಕೆ ಪೊಲೀಸರು ಬಂದಿದ್ದು ಸ್ಥಳೀಯರ ಪ್ರವೇಶ ನಿರ್ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!