ಮಾಜಿ ಸಿಎಂ ಪುತ್ರಿ ನೇಣಿಗೆ ಶರಣು

295

ಪ್ರಜಾಸ್ತ್ರ ಸುದ್ದಿ

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಸಿಎಂ ದಿವಂಗತ ಎನ್.ಟಿ ರಾಮರಾವ್ ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್ ಟಿಆರ್ 4ನೇ ಪುತ್ರಿ ಕೆ.ಉಮಾ ಮಹೇಶ್ವರಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಮಾ ಮಹೇಶ್ವರಿ ಕೆಲವು ತಿಂಗಳುಗಳಿಂದ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದರಿಂದ ಖಿನ್ನತೆ ಒಳಗಾಗಿ ಹೀಗೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಜುಬಿಲಿ ಹಿಲ್ಸ್ ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!