ಪ್ರಜಾಸ್ತ್ರ ಸುದ್ದಿ
ಮೈಸೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ದಿಢೀರ್ ಎಂದು ಆಸ್ಪತ್ರೆಗೆ ದಾಖಲಾಗಿದ್ದು, ಸಾಕಷ್ಟು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಮಾಹಿತಿ ನೀಡಿರುವ ಜಯನಗರದ ಅಪೋಲೋ ಆಸ್ಪತ್ರೆ ವೈದ್ಯರು, ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ. ಈ ಕುರಿತು ನಿಗಾ ವಹಿಸಲಾಗಿದೆ ಎಂದಿದ್ದಾರೆ.
ಮುಂಜಾನೆ 3.40ರ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಕ್ಷಣ ತಪಾಸಣೆ ನಡೆಸಿ ಚಿಕಿತ್ಸೆ ಕೊಡಲಾಗಿದೆ. ಬಳಿಕೆ ಹಾಗೂ ಅಸ್ವಸ್ಥೆತಯಿಂದ ಹೀಗಾಗಿದೆ. ಸಧ್ಯ ಆರೋಗ್ಯವಾಗಿದ್ದಾರೆ ಎಂದು ತಿಳಿಸಲಾಗಿದೆ.