ರಮೇಶ್ ಕುಮಾರಗೆ ಏನ್ ಭಾಷಣ ಮಾಡ್ತಾನೆ ಸೂಳೆಮಗ ಎಂದ ಎಚ್ಡಿಕೆ

223

ಪ್ರಜಾಸ್ತ್ರ ಸುದ್ದಿ

ಶ್ರೀನಿವಾಸಪುರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಕ್ರಮದ ವೇಳೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಸೂಳೆಮಗ ಪದ ಬಳಕೆ ಮಾಡಿದ್ದು ವೈರಲ್ ಆಗಿದೆ.

ಕಾರು ಹತ್ತುವಾಗ ಏನ್ ಭಾಷಣ ಮಾಡ್ತಾನೆ ಸೂಳೆಮಗ ಎಂದು ಕುಮಾರಸ್ವಾಮಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಟ್ವೀಟ್ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!