ಕುಡಿದ ಮತ್ತಿನಲ್ಲಿ ಸ್ನೇಹಿತರಿಂದಲೇ ಕೊಲೆ

282

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಸ್ನೇಹ ಅಂದರೆ ಒಬ್ಬರಿಗೊಬ್ಬರು ಹೆಗಲು ಕೊಡಬೇಕು. ಜೊತೆಯಾಗಿ ನಿಲ್ಲಬೇಕು. ಆದರೆ, ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬಳೆಪೇಟೆ ರಸ್ತೆಯಲ್ಲಿ ಸುರೇಶ್ ಎಂಬಾತನನ್ನು ಕೊಲೆ ಮಾಡಲಾಗಿದೆ.

ರಾತ್ರಿ ಸ್ನೇಹಿತರೆಲ್ಲ ಕೂಡಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಸಣ್ಣ ಕಾರಣಕ್ಕೆ ಕೊಲೆ ಮಾಡಲಾಗಿದೆ. ತುಮಕೂರು ಜಿಲ್ಲೆ ಹುಲಿಯೂರುದುರ್ಗನವಾಗಿದ್ದಾನೆ. ಇಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!