ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಗಳ ನಡುವೆ ಗಲಾಟೆ

188

ಪ್ರಜಾಸ್ತ್ರ ಸುದ್ದಿ

ಗಂಗಾವತಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ತಾಲೂಕಿನ ಹನುಮನಹಳ್ಳಿಯಲ್ಲಿ ಶನಿವಾರ ನಡೆದಿದೆ. ಮುತ್ತಪ್ಪ ನಾಯಕ, ಸುರೇಶ ನಾಯಕ ಹಾಗೂ ಲಿಂಗರಾಜು ನಾಯಕ ಅನ್ನೋ ಮೂವರು ಯುವಕರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಮರ್ದಾನ್ ಸಾಬ್, ಖಾಸೀಂ ಹುಸೇನಬಾಷಾ ಅನ್ನೋ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಸ್ಪತ್ರೆಗೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.




Leave a Reply

Your email address will not be published. Required fields are marked *

error: Content is protected !!