ಕಿಡಿಗೇಡಿಗಳಿಂದ ಗಾಂಧೀಜಿ ಪ್ರತಿಮೆ ಧ್ವಂಸ

206

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಜಿಲ್ಲೆಯ ಹೊಳೆಹೊನ್ನೂರಿನ ಗ್ರಾಮದ ಪ್ರಮುಖ ರಸ್ತೆಯಲ್ಲಿ ಕಳೆದ 18 ವರ್ಷಗಳ ಹಿಂದೆ ಪ್ರತಿಷ್ಠಾಪನೆ ಮಾಡಿದ್ದ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ.

ಘಟನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!