ಕಾನೂನು ಸುವ್ಯವಸ್ಥೆ ಕಾಪಾಡುವ ಶಕ್ತಿ ಕೊಡುವಂತೆ ಪ್ರಾರ್ಥಿಸಿದೆ: ಸಚಿವ ಅರಗ

228

ಪ್ರಜಾಸ್ತ್ರ ಸುದ್ದಿ

ಮೈಸೂರು: ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜಿಲ್ಲೆಗೆ ಭೇಟಿ ನೀಡುರವ ಗೃಹ ಸಚಿವ ಅರಗ ಜ್ಞಾನೇಂದ್ರ, ಚಾಮುಂಡೇಶ್ವರಿ ದರ್ಶನ ಪಡೆದ್ರು. ಈ ವೇಳೆ ಮಾತ್ನಾಡಿದ ಅವರು, ಜನರಿಗೆ ಒಳ್ಳೆಯ ಮನಸ್ಸು ಕೊಡಲಿ. ಕಾನೂನು ಸುವ್ಯವಸ್ಥೆ ಕಾಪಾಡುವ ಶಕ್ತಿ ಕೊಡುವಂತೆ ಕೇಳಿಕೊಂಡಿದ್ದೇನೆ ಎಂದಿದ್ದಾರೆ.

ಇನ್ನು ಅತ್ಯಾಚಾರ ಸಂಬಂಧ ಯುವತಿ ಯಾವುದೇ ಹೇಳಿಕೆ ನೀಡಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿ ಆರೋಪಿಗಳನ್ನ ಬಂಧಿಸಲಾಗುತ್ತೆ. ಮೈಸೂರು ಕಾನೂನು ಸುವ್ಯವಸ್ಥೆ ಬಗ್ಗೆ ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!