ಪ್ರಜಾಸ್ತ್ರ ಸುದ್ದಿ
ರಾಮನಗರ: ಕಾಂಗ್ರೆಸ್ ಪಕ್ಷದಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಕಾರ್ಡ್ ಹಂಚಲಾಗುತ್ತಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಆರೋಪಿಸಿದರು. ಡಿ.ಕೆ ಸುರೇಶ್ ಪರವಾಗಿ ಕ್ಯೂಆರ್ ಕೋಡ್ ಇರುವ ಗಿಫ್ಟ್ ಕಾರ್ಡ್ ಹಂಚಲಾಗುತ್ತಿದೆ ಎಂದು ಮೊಬೈಲ್ ನಲ್ಲಿ ಸಾಕ್ಷಿ ತೋರಿಸಿದರು.
ಪಾರದರ್ಶಕವಾಗಿ ಚುನಾವಣೆ ನಡೆಸಲು ಆಯೋಗ ಪೂರ್ತಿ ವಿಫಲವಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್, ಶಾಸಕರಾದ ಬಲಕೃಷ್ಣ, ಇಕ್ಬಾಲ್ ಹುಸೇನ್, ಡಾ.ರಂಗನಾಥ್, ಪರಿಷತ್ ಸದಸ್ಯ ಪುಟ್ಟಣ್ಣ, ಕುಸುಮಾ ಹನುಮಂತ್ಯ ಹೆಸರಿನಲ್ಲಿ ಕಾರ್ಡ್ ಹಂಚಲಾಗಿದೆ ಎಂದು ಆರೋಪಿ