‘ಸರ್ಕಾರವೇ ಹಣ ಕೊಟ್ಟು ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ’

180

ಪ್ರಜಾಸ್ತ್ರ ಸುದ್ದಿ

ಮಡಿಕೇರಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರ, ಸರ್ಕಾರವೇ ಹಣ ಕೊಟ್ಟು ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ ಎಂದು ವಾಗ್ದಾಳಿ ನಡೆಸಿದರು.

ಕೊಡಗಿನಲ್ಲಿ ಸಮರ್ಪಕವಾಗಿ ಪರಿಹಾರ ವಿತರಣೆಯಾಗಿಲ್ಲ. ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕಳಪೆಯಾಗಿದೆ. ಇದೆಲ್ಲ ಗೊತ್ತಾಗಬಾರದು ಅನ್ನೋ ಕಾರಣಕ್ಕೆ ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದೆ ಎಂದು ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!