ಸರ್ಕಾರಿ ಜಾಹೀರಾತಿನಲ್ಲಿ ನೆಹರು ಮಾಯ, ಸಿದ್ದರಾಮಯ್ಯ ವಾಗ್ದಾಳಿ

216

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ 75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ದು, ಅದರಲ್ಲಿ ದೇಶದ ಮೊದಲ ಪ್ರಧಾನಿ ಜವಹರ್ ಲಾಲ್ ನೆಹರು ಅವರ ಫೋಟೋ ಕೈ ಬಿಡಲಾಗಿದೆ. ಈ ಬಗ್ಗೆ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!