ಆಸ್ಪತ್ರೆಯಿಂದ ರಾಜ್ಯಪಾಲರು ಡಿಸಾರ್ಜ್

365

ಬೆಂಗಳೂರು: ರಾಜ್ಯಪಾಲ ವಜುಬಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸಾರ್ಜ್ ಆಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ 24ರಂದು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ರು. ವಯೋಸಹಜ ಅನಾರೋಗ್ಯದಿಂದಾಗಿ ಓಪನ್ ಹಾರ್ಟ್ ಸರ್ಜರಿ ಆಗಿತ್ತು.

ರಾಜ್ಯಪಾಲರನ್ನ ಭೇಟಿ ಮಾಡಿದ್ದ ಸಿಎಂ

ರಾಜ್ಯಪಾಲರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು ಡಿಸಾರ್ಜ್ ಮಾಡಲಾಗಿದೆ. ಒತ್ತಡ ಕೆಲಸದ ನಿರ್ವಹಣೆಯಿಲ್ಲದೆ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರನ್ನ ಭೇಟಿಯಾಗಿ ರಾಜೀನಾಮೆ ನೀಡುವ ಕುರಿತು ಚರ್ಚಿಸಿದ್ರು. ಹೀಗಾಗಿ ಜನರಲ್ಲಿ ಸಹಜವಾಗಿ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!