ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಆತ್ಮಹತ್ಯೆ

288

ಪ್ರಜಾಸ್ತ್ರ ಸುದ್ದಿ

ಕೋಲಾರ: ತಾಲೂಕಿನ ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯ್ತಿಯ ಕಾರ್ಯದರ್ಶಿ ಕಾವ್ಯ ಎಂಬುವರು ಸೋಮವಾರ ತಡರಾತ್ರಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರಮ್ಮ ಬಡಾವಣೆಯಲ್ಲಿ ವಾಸವಿದ್ದ ಕಾವ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

23 ವರ್ಷದ ಸುರದೃಪಿ ಕಾವ್ಯ, ಒಂದೊಳ್ಳೆ ಕೆಲಸವನ್ನ ಸಹ ಪಡೆದುಕೊಂಡಿದ್ದರು. ಇವರು ಯಾಕೆ ಆತ್ಮಹತ್ಯೆ ಮಾಡಿಕೊಂಡರು ಅನ್ನೋದು ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!