ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಅಧ್ಯಕ್ಷರನ್ನ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ನೂರಾರು ಕೋಟಿ ರೂಪಾಯಿ ವಂಚನೆ ಕೇಸ್ ಬ್ಯಾಂಕ್ ಅಧ್ಯಕ್ಷರ ಮೇಲೆ ದಾಖಲಾಗಿತ್ತು.
ಬ್ಯಾಂಕ್ ಅಧ್ಯಕ್ಷ ರಾಮಕೃಷ್ಣನನ್ನ ಬಂಧಿಸಲಾಗಿದೆ. ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಂಚಿಸಿರುವ ಆರೋಪ ಇವರ ಮೇಲಿದೆ. ಈ ಬಗ್ಗೆ ದೂರು ದಾಖಲಾಗ್ತಿದ್ದಂತೆ ಎಸ್ಕೇಪ್ ಆಗಿದ್ದ ರಾಮಕೃಷ್ಣನನ್ನ ಸಿಐಡಿ ಪೊಲೀಸರು ಬಂಧಿಸಿದ್ದಾರೆ.