ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪೂಜೆಗೆ ಅವಕಾಶವಿಲ್ಲ

210

ಪ್ರಜಾಸ್ತ್ರ ಸುದ್ದಿ

ನವದೆಹಲಿ: ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇಗುಲ ಪಕ್ಕದಲ್ಲಿ ಇರುವ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಅನ್ನೋ ವಿಚಾರಣ ದೊಡ್ಡ ಸುದ್ದಿಯಾಗಿ ಕೋರ್ಟ್ ಅಂಗಳಕ್ಕೆ ಬಂದಿದೆ. ಮಸೀದಿ ಜಾಗದಲ್ಲಿ ದೊರೆತಿದೆ ಎನ್ನಲಾಗುತ್ತಿರುವ ಶಿವಲಿಂಗ ಪೂಜೆಗೆ ಅವಕಾಶವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಜಾಗದಲ್ಲಿ ಸಿಕ್ಕಿದೆ ಎನ್ನಲಾಗುತ್ತಿರುವ ಶಿವಲಿಂಗ ಪೂಜೆಗೆ ಅವಕಾಶ ಕೋರಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಗುರುವಾರ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.




Leave a Reply

Your email address will not be published. Required fields are marked *

error: Content is protected !!