ಉಪ ಚುನಾವಣೆ ಪ್ರಚಾರಕ್ಕೆ ಬಿಎಸ್ವೈ

224

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಹಾವೇರಿಯ ಹಾನಗಲ್ ಹಾಗೂ ವಿಜಯಪುರದ ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಪ್ರಚಾರದಲ್ಲಿ, ಮಾಜಿ ಸಿಎಂ ಯಡಯೂರಪ್ಪ ಭಾಗವಹಿಸುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಹೊನ್ನಳ್ಳಿಯಲ್ಲಿ ಮಾತನಾಡಿದ ಅವರು, 2 ದಿನಗಳ ಕಾಲ ಯಡಿಯೂರಪ್ಪ ಪ್ರಚಾರಕ್ಕೆ ಬರುತ್ತಾರೆ. ಅವರ ಜೊತೆ ಖುದ್ದು ನಾನೇ ಮಾತನಾಡಿದ್ದೇನೆ. ನಾವು ಒಟ್ಟಾಗಿ ಪ್ರಚಾರ ಮಾಡುತ್ತೇವೆ. ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!