ಹರ್ಷ ಕೊಲೆ ಪ್ರಕರಣ: 18 ಕಡೆ ಎನ್ಐಎ ದಾಳಿ

363

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಅಧಿಕಾರಿಗಳು ಸೇರಿದಂತೆ ಸುಮಾರು 90 ಅಧಿಕಾರಿಗಳು ಜಿಲ್ಲೆಯ 18 ಕಡೆ ದಾಳಿ ನಡೆಸಿದ್ದಾರೆ.

ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನು ಒಳಗಂಡ ಎನ್ಐಎ ತಂಡ ತನಿಖೆ ನಡೆಸುತ್ತಿದೆ. ನಿನ್ನೆ ರಾತ್ರಿಯೇ ಜಿಲ್ಲೆಗೆ ಭೇಟಿ ನೀಡಿರುವ ಅಧಿಕಾರಿಗಳು ಇಂದು ಜಿಲ್ಲೆಯ 18 ಕಡೆ ತನಿಖೆ ನಡೆಸುತ್ತಿದ್ದು, ಮಹತ್ವದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!