ಹಾಸನಂಬೆ ಉತ್ಸವಕ್ಕೆ ಸಿಎಂಗೆ ಆಹ್ವಾನ

610

ಹಾಸನ: ನಗರದ ಹಾಸನಾಂಬೆ ಉತ್ಸವಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪನವರನ್ನ ಜಿಲ್ಲಾಧಿಕಾರಿ ಆರ್.ಗಿರೀಶ ಅವರು ಅಧಿಕೃತವಾಗಿ ಘೋಷಣೆ ಆಹ್ವಾನ ನೀಡಿದ್ದಾರೆ.

ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಅಶ್ವಯಜ ಮಾಸದ ಹುಣ್ಣಿಮೆ ಬಳಿಕ ಹಾಸನಾಂಬೆಯ ದೇಗುಲದ ಬಾಗಿಲು ತೆರೆಯಲಾಗುತ್ತೆ. ಆಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಅಕ್ಟೋಬರ್ 17 ರಿಂದ 29 ರ ತನಕ 13 ದಿನಗಳ ಕಾಲ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಶಿಷ್ಟಾಚಾರದಂತೆ ಸಿಎಂ ಅವರನ್ನ ಅಧಿಕೃತವಾಗಿ ಆಹ್ವಾನ ನೀಡಲಾಯ್ತು.




Leave a Reply

Your email address will not be published. Required fields are marked *

error: Content is protected !!