ಪ್ರಜಾಸ್ತ್ರ ಸುದ್ದಿ
ಸಿಂದಗಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ಮನೀಷಾ ವಾಲ್ಮೀಕಿ ಅನ್ನೋ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಮಾರಣಾಂತಿಕ ಹಲ್ಲೆ ನಡೆಸಿ, ಸಾಯುವಂತೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ದಲಿತ ಮೈನಾರಟಿ ಸೇನೆ ಮತ್ತು ಸಂಘಟನೆ ವತಿಯಿಂದ ಮನವಿ ಸಲ್ಲಿಸಲಾಯ್ತು.
ತಹಶ್ಲೀದಾರ್ ಸಂಜೀವಕುಮಾರ ದಾಸರ ಅವರಿಗೆ ಮನವಿ ಸಲ್ಲಿಸಿದ ಪದಾಧಿಕಾರಿಗಳು ಕಠಿಣ ಶಿಕ್ಷೆಗೆ ಒತ್ತಾಯಿಸಿದ್ರು. ಈ ವೇಳೆ ಜಗದೀಶ ಕಲಬುರ್ಗಿ ಸೇರಿ ಹಲವು ಮಾತ್ನಾಡಿದ್ರು.