ಹಿಂದಿನ ಪಾಪದ ಫಲ ಬಿಜೆಪಿ ಇಂದು ಅನುಭವಿಸುತ್ತಿದೆ: ಹೆಚ್ಡಿಕೆ

238

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಸಮರ ಸಾರಿದ್ದಾರೆ. ಹಿಂದೆ ಮಾಡಿದ್ದರ ಪಾಪದ ಫಲ ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಕುಟುಕಿದ್ದಾರೆ.




Leave a Reply

Your email address will not be published. Required fields are marked *

error: Content is protected !!