ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿ ನಾಯಕರು ಮಾಡಿರುವ ಟೀಕೆಗೆ ಕುಮಾರಸ್ವಾಮಿ ಟ್ವೀಟರ್ ನಲ್ಲಿ ಉತ್ತರ ನೀಡಿದ್ದಾರೆ.
ನನ್ನ ಗ್ರಾಮ ವಾಸ್ತವ್ಯದ ಬಗ್ಗೆ ಬಿಜೆಪಿ ನಾಯಕರ ಕುಹಕ, ವ್ಯಂಗ್ಯ ಮತ್ತು ಟೀಕೆಗಳನ್ನು ಗಮನಿಸಿದ್ದೇನೆ. ಗ್ರಾಮ ವಾಸ್ತವ್ಯ ಮಾಡಲು ಮಾನವೀಯ ಕಳಕಳಿ, ನೈಜ ಅಂತಃಕರಣ ಇರಬೇಕು ಅಂತಾ ಟ್ವೀಟ್ ಮಾಡಿದ್ದಾರೆ.