ಮಳೆಯ ಅಬ್ಬರ: ಸಿಎಂ ಕಟ್ಟುನಿಟ್ಟಿನ ಸೂಚನೆ

180

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಹೀಗಾಗಿ ಸಾವು, ನೋವುಗಳು ಸಂಭವಿಸುತ್ತಿವೆ. ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾರವಾರ, ಮಂಗಳೂರಿನಲ್ಲಿ ಕಡಲ್ಕೊರೆತದಿಂದ ಹಾನಿಯಾಗಿದೆ. ಹೀಗಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಇನ್ನು 3-4 ದಿನಗಳ ಈ ಭಾಗದಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!