ಹೆಲಿಕಾಪ್ಟರ್ ದುರಂತ: ಸೇನಾ ಮುಖ್ಯಸ್ಥ ಸೇರಿ 13 ಮಂದಿ ನಿಧನ

587

ಪ್ರಜಾಸ್ತ್ರ ಸುದ್ದಿ

ನವದೆಹಲಿ: ತಮಿಳುನಾಡಿನ ಕೂನೂರು ಜಿಲ್ಲೆಯ ನೀಲಗಿರಿ ಕಾಡಿನಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ 11 ಜನ ಅಧಿಕಾರಿಗಳು ಮೃತಪಟ್ಟಿದ್ದಾರೆ.

ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಈ ಹಠಾತ್ ನಿಧನ ಸಾಕಷ್ಟು ದುಃಖ ತಂದಿದೆ. ಅವರ ಅಕಾಲಿಕ ಸಾವು ನಮ್ಮ ಸೇನಾ ಪಡೆಗೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟವೆಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!