ರಕ್ಷಣೆಗೆ ಹೋದ ಹೆಲಿಕಾಪ್ಟರ್ ಪತನ: ಮೂವರ ದುರ್ಮರಣ

326

ಉತ್ತರಕಾಶಿ: ನೆರೆ ಸಂತ್ರಸ್ತರ ರಕ್ಷಣೆಗೆ ಹೋದ ಹೆಲಿಕಾಪ್ಟರ್ ವೊಂದು ಪತನಗೊಂಡ ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ. ಉತ್ತರಾಖಂಡದ ಉತ್ತರ ಕಾಶಿ ಜಿಲ್ಲೆಯ ಮೊಲ್ಡಿ ಎಂಬಲ್ಲಿ ಈ ಘಟನೆ ನಡೆದಿದೆ.

ಮೃತರನ್ನ ಕ್ಯಾಪ್ಟನ್ ಲಾಲ್, ಕೋ ಪೈಲಟ್ ಶೈಲೇಶ ಹಾಗೂ ಓರ್ವ ಸ್ಥಳೀಯ ರಾಜ್ಪಾಲ ಎಂಬುವುದು ತಿಳಿದು ಬಂದಿದೆ. ಪರಿಹಾರ ಸಮಾಗ್ರಿಗಳನ್ನ ಹೊತ್ತುಕೊಂಡು ಉತ್ತರಕಾಶಿ ಜಿಲ್ಲೆಯ ಮೊಲ್ಡಿಯಲ್ಲಿ ಹೆಲಿಕಾಪ್ಟರ್ ಇಳಿಯುವ ಟೈಂನಲ್ಲಿ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ನಡೆದಿದೆ.

3 Dead As Helicopter For Flood Relief Hits Cable, Crashes In Uttarakhand

ಕಳೆದ ಕೆಲ ದಿನಗಳಿಂದ ಉತ್ತರಾಖಂಡದಲ್ಲಿ ಉಂಟಾದ ಪ್ರವಾಹದಿಂದ 35ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ತಾನ್ಸ್ ನದಿ ಉಕ್ಕಿ ಹರಿಯುತ್ತಿದ್ದ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಕ್ಕೆ ತಲೆನೋವಾಗಿದೆ.




Leave a Reply

Your email address will not be published. Required fields are marked *

error: Content is protected !!