ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರ್ನಾಟಕ ಪ್ರಗತಿಪರ ವೇದಿಕೆ ವತಿಯಿಂದ ಶುಕ್ರವಾರ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಎಸ್. ಸುರೇಶ್ ಕುಮಾರ್ ರವರನ್ನು ಭೇಟಿ ಮಾಡಲಾಯಿತು.
ಈ ವೇಳೆ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ ಭೂಗತ ಕೇಬಲ್ ಗಳನ್ನು ಅಳವಡಿಸುವಂತೆ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.