ಹೈಟೆನ್ಷನ್ ವಿದ್ಯುತ್ ತಂತಿ ತೆರವಿಗೆ ಮನವಿ

712

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಪ್ರಗತಿಪರ ವೇದಿಕೆ ವತಿಯಿಂದ ಶುಕ್ರವಾರ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಎಸ್. ಸುರೇಶ್ ಕುಮಾರ್ ರವರನ್ನು ಭೇಟಿ ಮಾಡಲಾಯಿತು.

ಈ ವೇಳೆ ಹೈಟೆನ್ಷನ್ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ ಭೂಗತ ಕೇಬಲ್ ಗಳನ್ನು ಅಳವಡಿಸುವಂತೆ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.




Leave a Reply

Your email address will not be published. Required fields are marked *

error: Content is protected !!