ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಾಲೇಜುಗಳಲ್ಲಿ ಶುರುವಾಗಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರಂತೆ.
ತೀರ್ಪು ಬರುವ ತನಕ ಧಾರ್ಮಿಕ ಗುರುತುಗಳನ್ನು ಶಾಲಾ, ಕಾಲೇಜುಗಳಲ್ಲಿ ಧರಿಸಬಾರದು ಎಂದು ಮೌಖಿಕ ಆದೇಶವನ್ನು ನೀಡಲಾಗಿದೆ. ತ್ರಿಸದಸ್ಯ ಪೀಠ ನೀಡಿದ ಮಧ್ಯಂತರ ಆದೇಶಕ್ಕೆ ತಡೆ ಕೋರೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.