ಹಿಜಾಬ್ ತೀರ್ಪು: ರಾಜ್ಯದ ಹಲವೆಡೆ ನಿಷೇಧಾಜ್ಞೆ

393

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ. ಹೀಗಾಗಿ ರಾಜ್ಯದ ವಿವಿಧ ಕಡೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ.

ಉಡುಪಿ, ಶಿವಮೊಗ್ಗ, ದಕ್ಷಿಣ, ರಾಯಚೂರು ಸೇರಿದಂತೆ ಅನೇಕ ಕಡೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 10.30ಕ್ಕೆ ತೀರ್ಪ ಪ್ರಕಟವಾಗಲಿದೆ.




Leave a Reply

Your email address will not be published. Required fields are marked *

error: Content is protected !!