ಆಸ್ಪತ್ರೆಯಲ್ಲಿ ಬೆಂಕಿ ದುರಂತ: 2 ಲಕ್ಷ ಪರಿಹಾರ

329

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್: ಗುಜರಾತನ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 8 ಜನರು ಸಜೀವ ದಹನವಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಸಂತಾಪ ಸೂಚಿಸಿದ ಮೋದಿ, ಇದೀಗ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಸಿಎಂ ಹಾಗೂ ಮೇಯರ್ ಜೊತೆ ಮಾತ್ನಾಡಿರುವುದಾಗಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!