‘ನನ್ನ ಹೆಸರಲ್ಲಿ ಸುಳ್ಳು ಪತ್ರ ರಚಿಸಿ ಬಿಜೆಪಿಯಿಂದ ಅಪಪ್ರಚಾರ’

96

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಲ್ಲಿ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ. ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಪಪ್ರಚಾರಕ್ಕೆ ಬಲಿಯಾಗಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾರ್ಯವೈಖರಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಅನ್ನೋದು ವೈರಲ್ ಆಗಿದೆ. ನಾನು ಯಾವ ಪತ್ರವನ್ನು ಬರೆದಿಲ್ಲ. ಸುಳ್ಳಿನ ಅಪಪ್ರಚಾರಕ್ಕೆ ಬಲಿಯಾಗಬೇಡಿ ಎಂದು ವಿಡಿಯೋ ಮೂಲಕ ಸಹ ಸ್ಪಷ್ಟಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!