ಬಿಎಸ್ವೈಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್

173

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಪಡಿಸುವಂತೆ ಬಿಎಸ್ವೈ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ನಾವು ವಿಚಾರಣೆ ನಡೆಸುವುದಿಲ್ಲವೆಂದು ಸಿಜಿಐ ಯು.ಯು ಲಲಿತಾ ಅವರು ಅರ್ಜಿಯನ್ನು ತಿರಸ್ಕರಿಸಿದ್ದಾರೆ. 10 ವರ್ಷಗಳ ಹಿಂದಿನ ಪ್ರಕರಣದಲ್ಲಿ ಯಡಿಯೂರಪ್ಪ, ಮುರುಗೇಶ್ ನಿರಾಣಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದು ಇಂದಿಗೂ ತನಿಖೆಯ ಹಂತದಲ್ಲಿದೆ.




Leave a Reply

Your email address will not be published. Required fields are marked *

error: Content is protected !!