ದುಷ್ಕರ್ಮಿಗಳಿಂದ ಯುವಕನ ಮರ್ಮಾಂಗಕ್ಕೆ ಕತ್ತರಿ!

215

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದ 26 ವರ್ಷದ ಯುವಕನ ಮರ್ಗಾಂಗಕ್ಕೆ ದುಷ್ಕರ್ಮಿಗಳು ಕತ್ತರಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ತಡವಲಗಾ ಗ್ರಾಮದಲ್ಲಿ ಟಂಟಂ ಚಾಲನೆ ಮಾಡಿಕೊಂಡಿದ್ದ ಮೈಬೂಬಸಾಬ ಎಂಬಾತನನ್ನು ಕರೆದೊಯ್ದು ಈ ಕೃತ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಹಾರಾಷ್ಟ್ರದ ಅಕ್ಕಲಕೋಟದಲ್ಲಿ ಈ ಘಟನೆ ನಡೆದಿದ್ದು, ವಿಜಯಪುರದ ಹೋರ್ತಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!