ಇಸ್ರೋ ವಿಜ್ಞಾನಿ ನಿಧನ

232

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಚಂದ್ರಯಾನ-3ರ ರಾಕೆಟ್ ಉಡಾವಣೆಯ ಕೊನೆಯ ಕ್ಷಣದ ಸಂದರ್ಭದಲ್ಲಿ ಧ್ವನಿ ನೀಡಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಇವರು ಮೃತಪಟ್ಟಿದ್ದಾರೆ.

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಧ್ವನಿಯಾಗಿದ್ದರು. ದಶಕಗಳ ಕಾಲ ಇಸ್ರೋ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ವಲರ್ಮತಿ ಅವರ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.




Leave a Reply

Your email address will not be published. Required fields are marked *

error: Content is protected !!