ಬ್ರೇಕಿಂಗ್ ನ್ಯೂಸ್
Search

ಇದು ಬಿಜೆಪಿ ಲಾಕ್ ಡೌನ್: ಡಿಕೆಶಿ

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕು ಹೆಚ್ಚಾಗುತ್ತಿದೆ ಎಂದು ಹೇಳಿ ಸರ್ಕಾರ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತಂದಿದೆ. ಅದು ನಾಳೆಯಿಂದ ಜಾರಿಗೆ ಬರಲಿದೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಇದು ಕೋವಿಡ್ ಕರ್ಫ್ಯೂ, ಲಾಕ್ ಡೌನ್ ಅಲ್ಲ. ಇದು ಬಿಜೆಪಿಯ ಲಾಕ್ ಡೌನ್ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ ಟಫ್ ರೂಲ್ಸ್ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ. ಪ್ರತಿಭಟನೆ, ರ್ಯಾಲಿ ಮಾಡಲು ಅನುಮತಿ ಇಲ್ಲ ಎಂದಿದೆ. ಆದರೆ, ನಾವು ನೀರಿಗಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.




Leave a Reply

Your email address will not be published. Required fields are marked *

error: Content is protected !!