ಶಿಂಧೆ ಸಿಎಂ ಆದ ಬೆನ್ನಲ್ಲೇ ಪವಾರಗೆ ಐಟಿ ನೋಟಿಸ್

354

ಪ್ರಜಾಸ್ತ್ರ ಸುದ್ದಿ

ಮುಂಬೈ: ಮೈತ್ರಿ ಸರ್ಕಾರ ಪತನವಾಗಿ ಏಕನಾಥ್ ಶಿಂಧೆ ಸಿಎಂ ಆಗಿ ಮರುದಿನವೇ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. 2004, 2009, 2014 ಹಾಗೂ 2020ರಲ್ಲಿ ಚುನಾವಣೆ ಅಫಿಡವಿಟ್ ಗೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ.

ಈ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶರದ್ ಪವಾರ್, ಆದಾಯ ತೆರಿಗೆ ಇಲಾಖೆಯಿಂದ ನನಗೆ ಲವ್ ಲೆಟರ್ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ. ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ಮಾಡಲಾಗುತ್ತಿದೆ ಎಂದು ಆಕ್ರೋಶ ವಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!