ಆಪ್ತನ ಮನೆ ಮೇಲಿನ ಐಟಿ ದಾಳಿ ಬಗ್ಗೆ ಬಿಎಸ್ವೈ ಹೇಳಿದ್ದೇನು?

230

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಪ್ತ ಸಹಾಯಕನಾಗಿದ್ದ ಉಮೇಶ್ ಮನೆಯ ಮೇಲೆ ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ಈ ಬಗ್ಗೆ ಬಿಎಸ್ವೈ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲವೆಂದಿದ್ದಾರೆ.

ನಾನು ಸಿಎಂ ಆಗಿದ್ದಾಗ ಉಮೇಶ್ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಈಗ ಬೊಮ್ಮಾಯಿ ಸರ್ಕಾರದಲ್ಲಿಯೂ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾರೆ. ವಾಸ್ತವ ನನಗೆ ಗೊತ್ತಿಲ್ಲ. ಐಟಿ ದಾಳಿ ಸಹಜ. ಇದಕ್ಕೂ ಉಪ ಚುನಾವಣೆಗೂ ಸಂಬಂಧವಿಲ್ಲವೆಂದು ಬಿಎಸ್ವೈ ಹೇಳಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!