ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನ ಮುನಿ ಕಾಮನಂದಿಕುಮಾರ ಮಹಾರಾಜರ ಹತ್ಯೆ ಪ್ರಕರಣದ ಆರೋಪಿಗಳನ್ನು 7 ದಿನ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. 7ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆದೇಶಿಸಿದೆ.
ಎ1 ಆರೋಪಿ ನಾರಾಯಣ ಮಾಳಿ, ಎ2 ಹಸನಸಾಬ್ ದಲಾಯತ್ ಎಂಬುವವರನ್ನು ಚಿಕ್ಕೋಡಿಯ ನ್ಯಾಯಾಯಲಕ್ಕೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.