ಜೈನ ಮುನಿ ಹತ್ಯೆ ಆರೋಪಿಗಳು ಪೊಲೀಸ್ ವಶಕ್ಕೆ

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನ ಮುನಿ ಕಾಮನಂದಿಕುಮಾರ ಮಹಾರಾಜರ ಹತ್ಯೆ ಪ್ರಕರಣದ ಆರೋಪಿಗಳನ್ನು 7 ದಿನ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. 7ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ಆದೇಶಿಸಿದೆ.

ಎ1 ಆರೋಪಿ ನಾರಾಯಣ ಮಾಳಿ, ಎ2 ಹಸನಸಾಬ್ ದಲಾಯತ್ ಎಂಬುವವರನ್ನು ಚಿಕ್ಕೋಡಿಯ ನ್ಯಾಯಾಯಲಕ್ಕೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.




Leave a Reply

Your email address will not be published. Required fields are marked *

error: Content is protected !!