ಜಾರಕಿಹೊಳಿ ಸಿಡಿ ಕೇಸ್ ವಿಚಾರಣೆ ಮುಂದೂಡಿಕೆ

256

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿದೆ. ಎಸ್ಐಟಿ ರಚನೆ ಪ್ರಶ್ನಿಸಿ ಪಿಎಎಲ್ ಅರ್ಜಿ ಸಲ್ಲಿಸಲಾಗಿದೆ. ಇದರ ವಿಚಾರಣೆಯನ್ನ ಜುಲೈ 20ಕ್ಕೆ ಮುಂದೂಡಲಾಗಿದೆ.

ಇದರ ವಿಚಾರಣೆಗೂ ಮೊದ್ಲು ತನಿಖೆಯ ವರದಿ ಮುಖ್ಯವಾಗಿದೆ. ಹೀಗಾಗಿ ಪ್ರಕರಣದ ಎಫ್ಐಆರ್ ತನಿಖೆಯ ವರದಿಗಳನ್ನ ಕೋರ್ಟ್ ಗೆ ಸಲ್ಲಿಸುವಂತೆ ಎಜೆಗೆ ಸೂಚಿಸಲಾಗಿದೆ. ಈ ಕಾರಣಕ್ಕೆ ಜುಲೈ 20ಕ್ಕೆ ವಿಚಾರಣೆಯನ್ನ ಹೈಕೋರ್ಟ್ ಮುಂದೂಡಿದೆ.




Leave a Reply

Your email address will not be published. Required fields are marked *

error: Content is protected !!