ಜೆಡಿಎಸ್ ಬಿಟ್ಟು ಬಿಜೆಪಿ ಸೇರುತ್ತೇನೆ: ಎಂಎಲ್ಸಿ ಸಂದೇಶ್ ನಾಗರಾಜ್

461

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಸಂದೇಶ್ ನಾಗರಾಜ್, ಬಿಜೆಪಿ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ತೊರೆಯುವುದಾಗಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ರೀತಿ ಹೇಳಿದ್ದಾರೆ.

ಜನವರಿ 5, 2022ರ ತನಕ ನಾನು ಜೆಡಿಎಸ್ ಸದಸ್ಯನಾಗಿರುತ್ತೇನೆ. ಇದಾದ ಬಳಿಕ ಬಿಜೆಪಿ ಸೇರ್ಪಡೆಯಾಗುತ್ತೇನೆ. ಈ ಸಂಬಂಧ ಬಿ.ಎಸ್ ಯಡಿಯೂರಪ್ಪ ಜೊತೆ ಚರ್ಚೆ ಮಾಡುತ್ತೇನೆ.




Leave a Reply

Your email address will not be published. Required fields are marked *

error: Content is protected !!