ಕನ್ನಡಕ್ಕೆ ಮತ್ತೆ ಬಂದ ಶ್ರೇಯಾ ಶರಣ್

426

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಆರ್.ಚಂದ್ರು ನಿರ್ದೇಶನ ಮಾಡುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜಾ ಹಿರೋಯಿನ್ ರೀವಿಲ್ ಮಾಡಲಾಗಿದೆ. ಯೆಸ್, ನಟ ಉಪೇಂದ್ರ ಹಾಗೂ ಸುದೀಪ್ ಕಾಣಿಸಿಕೊಂಡಿರುವ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಕಬ್ಜಾ ಚಿತ್ರದಲ್ಲಿ ಟಾಲಿವುಡ್ ನಟಿ ಶ್ರೇಯಾ ಶರಣ್ ಕಾಣಿಸಿಕೊಂಡಿದ್ದಾರೆ.

ನಟಿ ಶ್ರೇಯಾ ಈ ಚಿತ್ರದಲ್ಲಿ ಮಧುಮತಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಮೂಲಕ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಅರುಸು ಚಿತ್ರದಲ್ಲಿ ಗೆಸ್ಟ್ ರೋಲ್ ಮಾಡಿದ್ರು. ಚಂದ್ರ ಸಿನಿಮಾದಲ್ಲಿ ನಟ ನೆನಪಿರಲಿ ಪ್ರೇಮ್ ಜೊತೆ ಪೂರ್ಣಪ್ರಮಾಣದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಕಬ್ಜಾ ಮೂಲಕ ರೀ ಎಂಟ್ರಿಯಾಗಿದೆ.




Leave a Reply

Your email address will not be published. Required fields are marked *

error: Content is protected !!